ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.

Related posts

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya
error: Content is protected !!