July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District ” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮೀ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya
error: Content is protected !!