ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಯೆನಪೊಯ (ಡೀಮ್ಡ್) ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರಿನ ದೇರಳಕಟ್ಟೆಯ ಯೆನೆಪೊಯ (ಡೀಮ್ಡ್) ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಜೂ.04 ರಿಂದ 07 ರ ವರೆಗೆ ನಡೆಯುವ ಜಾಗತಿಕ ಯುವ ಶೃಂಗಸಭೆಗೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ, ಎನ್ಎಸ್ಎಸ್ ಸ್ವಯಂ ಸೇವಕನಾದ ಆದಿತ್ಯ ಹೆಚ್. ಎಸ್ ಆಯ್ಕೆಯಾಗಿದ್ದಾರೆ.

Related posts

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ವಿ.ಪ. ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya
error: Content is protected !!