25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು ಪಂದ್ಯದಲ್ಲಿ ತನ್ನ ಆಟದ ಮುಖೇನಾ ಗೆಲುವು ಸಾಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುತ್ತಾರೆ. ಈ ಸೇವೆಯನ್ನು ಪರಿಗಣಿಸಿ ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಎಂ ಸುರೇಶ್ ಭಟ್, ಟೀಮ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಫೀಸರ್ ಚಿದಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya
error: Content is protected !!