July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ಅವರನ್ನು ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಬೆಳ್ತಂಗಡಿ ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಕಳೆದ ಮೂರು ದಶಕದ ಹಿಂದೆ ರಾಷ್ಟ್ರೀಯ ಕಬಡ್ಡಿ ಆಟಗಾರನಾಗಿ ತಂಡಕ್ಕೆ ಶಕ್ತಿ ತುಂಬಿ , ಹಲವು ಪಂದ್ಯದಲ್ಲಿ ತನ್ನ ಆಟದ ಮುಖೇನಾ ಗೆಲುವು ಸಾಧಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುತ್ತಾರೆ. ಈ ಸೇವೆಯನ್ನು ಪರಿಗಣಿಸಿ ನಾರಾವಿ ಮಾಂಡೋವಿ ಮೋಟಾರ್ಸ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಎಂ ಸುರೇಶ್ ಭಟ್, ಟೀಮ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಫೀಸರ್ ಚಿದಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya
error: Content is protected !!