22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!