September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya
error: Content is protected !!