25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

ಮುಂಡಾಜೆ ಪ್ರೌಢ ಶಾಲೆಯಲ್ಲಿ 1994-95 ನೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಕೂಟ ಕಾರ್ಯಕ್ರಮವು ಇತ್ತೀಚೆಗೆ ಪ್ರೌಢ ಶಾಲೆಯಲ್ಲಿ ನಡೆಯಿತು.

ಆ ಶಾಲೆಯ ಈಗಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಅವರ ಮಾರ್ಗದರ್ಶನದಂತೆ ಈಗಿನ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು.

ಈ ವೇಳೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿವೃತ್ತಿ ಹೊಂದಿದ ಗುರುಗಳಾದ ಶ್ರೀಮತಿ ಸಗುಣಾ ಭಟ್ ಹಾಗೂ ಬಾಬು ಗೌಡ ಅವರು ಹಿರಿಯ ವಿದ್ಯಾರ್ಥಿಗಳನ್ನು ಆಶೀರ್ವದಿಸಿದರು. 1994-95ನೇ ಸಾಲಿನ ವಿದ್ಯಾರ್ಥಿಗಳಾಗಿದ್ದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ನಿವೃತ್ತರಾಗಿರುವ ಸುರೇಶ್ ಗೌಡ ಹಾಗೂ ಭಾರತೀಯ ಸೇನೆಯಲ್ಲಿ ಈಗ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ ಇವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಂದ ಶಾಲೆಯ ನೂತನ ಕಟ್ಟಡಕ್ಕೆ ಹೆಚ್.ಎಮ್ ಕ್ಯಾಬೀನ್ ನ್ನು ದೇಣಿಗೆಯಾಗಿ ನೀಡಿದರು.

Related posts

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya
error: Content is protected !!