23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya
error: Content is protected !!