30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!