July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಸಂಸ್ಥೆಯ ಹಾಗೂ ಶಾಲೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಾಕ್ರಮವನ್ನು ಜ್ಞಾನವಿಕಾಸ ಯೂಟ್ಯೂಬ್ ಚಾನಲ್‌ನ ಸಂಯೋಜಕಿ ಶ್ರೀಮತಿ ಪೂಜಾ ಪಕಳ ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಮಹತ್ವ ಆದರ ಅವಶ್ಯಕತೆ, ಮಕ್ಕಳನ್ನು ಬೆಳೆಸಬೇಕಾದ ರೀತಿ ಹಾಗೂ ಧರ್ಮಸ್ಥಳ ಸಂಸ್ಥೆಗಳ ಕುರಿತು ಮಾಹಿತಿಯನ್ನು ಅನೇಕ ಜೀವಂತ ಉದಾಹರಣೆಯ ಮುಖಾಂತರ ಮನಮುಟ್ಟುವಂತೆ ವಿವರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಆಗು ಹೋಗುಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿನಿ ಕು. ಕ್ಷಮಾ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ಪೂರ್ವಿ ಭಟ್ ಧನ್ಯವಾದವಿತ್ತರು.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!