23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಹಿರಿಯರಾದ ಭುಜಬಲಿ,ಸಿಡಿಓ‌ ಪ್ರತಿಮಾ,ಸಿಎ ಬ್ಯಾಂಕ್ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಸಿಇಓ ಶಶಿಧರ,ಪ್ತಮುಖರಾದ ಪೂರ್ಣಕ್ಷ,ಯಶವಂತ್ ಡೆಚ್ಚಾರ್ ಹಾಗೂ ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರು,ಸಿಬ್ಬಂದಿಗಳು, ಊರವರು,ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya
error: Content is protected !!