27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya
error: Content is protected !!