23.1 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!