July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!