July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya
error: Content is protected !!