37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya
error: Content is protected !!