37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಮೇ 30ರಂದು ಅಧಿಕಾರ ಸ್ವೀಕರಿಸಿದರು.

ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿಶೀಟರ್‌ಗಳ ಚಲನವಲನಗಳ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: ೯೪೮೦೮೦೫೩೦೧ ಅಥವಾ ಕಛೇರಿಗೆ ಸಂಖ್ಯೆ: ೦೮೨೪-೨೨೨೦೫೦೩ಗೆ ಮಾಹಿತಿ ನೀಡಬಹುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿದ್ದಾರೆ

Related posts

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!