32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಸಂಸ್ಥೆಯ ಹಾಗೂ ಶಾಲೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಾಕ್ರಮವನ್ನು ಜ್ಞಾನವಿಕಾಸ ಯೂಟ್ಯೂಬ್ ಚಾನಲ್‌ನ ಸಂಯೋಜಕಿ ಶ್ರೀಮತಿ ಪೂಜಾ ಪಕಳ ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಮಹತ್ವ ಆದರ ಅವಶ್ಯಕತೆ, ಮಕ್ಕಳನ್ನು ಬೆಳೆಸಬೇಕಾದ ರೀತಿ ಹಾಗೂ ಧರ್ಮಸ್ಥಳ ಸಂಸ್ಥೆಗಳ ಕುರಿತು ಮಾಹಿತಿಯನ್ನು ಅನೇಕ ಜೀವಂತ ಉದಾಹರಣೆಯ ಮುಖಾಂತರ ಮನಮುಟ್ಟುವಂತೆ ವಿವರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಆಗು ಹೋಗುಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿನಿ ಕು. ಕ್ಷಮಾ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ಪೂರ್ವಿ ಭಟ್ ಧನ್ಯವಾದವಿತ್ತರು.

Related posts

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya
error: Content is protected !!