23.7 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಹಿರಿಯರಾದ ಭುಜಬಲಿ,ಸಿಡಿಓ‌ ಪ್ರತಿಮಾ,ಸಿಎ ಬ್ಯಾಂಕ್ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಸಿಇಓ ಶಶಿಧರ,ಪ್ತಮುಖರಾದ ಪೂರ್ಣಕ್ಷ,ಯಶವಂತ್ ಡೆಚ್ಚಾರ್ ಹಾಗೂ ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರು,ಸಿಬ್ಬಂದಿಗಳು, ಊರವರು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!