ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಹಿರಿಯರಾದ ಭುಜಬಲಿ,ಸಿಡಿಓ ಪ್ರತಿಮಾ,ಸಿಎ ಬ್ಯಾಂಕ್ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಸಿಇಓ ಶಶಿಧರ,ಪ್ತಮುಖರಾದ ಪೂರ್ಣಕ್ಷ,ಯಶವಂತ್ ಡೆಚ್ಚಾರ್ ಹಾಗೂ ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರು,ಸಿಬ್ಬಂದಿಗಳು, ಊರವರು,ಇತರರು ಉಪಸ್ಥಿತರಿದ್ದರು.
