25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಹಿರಿಯರಾದ ಭುಜಬಲಿ,ಸಿಡಿಓ‌ ಪ್ರತಿಮಾ,ಸಿಎ ಬ್ಯಾಂಕ್ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಸಿಇಓ ಶಶಿಧರ,ಪ್ತಮುಖರಾದ ಪೂರ್ಣಕ್ಷ,ಯಶವಂತ್ ಡೆಚ್ಚಾರ್ ಹಾಗೂ ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರು,ಸಿಬ್ಬಂದಿಗಳು, ಊರವರು,ಇತರರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!