September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,
ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಹಿರಿಯರಾದ ಭುಜಬಲಿ,ಸಿಡಿಓ‌ ಪ್ರತಿಮಾ,ಸಿಎ ಬ್ಯಾಂಕ್ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಸಿಇಓ ಶಶಿಧರ,ಪ್ತಮುಖರಾದ ಪೂರ್ಣಕ್ಷ,ಯಶವಂತ್ ಡೆಚ್ಚಾರ್ ಹಾಗೂ ಧರ್ಮಸ್ಥಳ ಸಿಎ ಬ್ಯಾಂಕಿನ ನಿರ್ದೇಶಕರು,ಸಿಬ್ಬಂದಿಗಳು, ಊರವರು,ಇತರರು ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!