22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮಡಂತ್ಯಾರು: ಮಡಂತ್ಯಾರು ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಸವನಗುಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬಸವನಗುಡಿ ಎ. ಮತ್ತು ಬಿ. ಜನಜಾಗೃತಿ ಗ್ರಾಮ ಸಮಿತಿ, ವಿಶ್ವಕರ್ಮ ಬಸವನಗುಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಮೇ 25ರಂದು ಬಸವನಗುಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಬಸವನಗುಡಿ-ಎ ಒಕ್ಕೂಟದ ಅಧ್ಯೆಕ್ಷೆ ಗೋದಾವರಿ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಬಸವನಗುಡಿ ಬಿ. ಒಕ್ಕೂಟ ಅಧ್ಯಕ್ಷ ಚಂದ್ರಶೇಖರ, ಮೇಲ್ವಿಚಾರಕ ಜನಾರ್ಧನ ಹಾಗೂ ಸೇವಾ ಪ್ರತಿನಿಧಿ ಭಾರತಿ ಹಾಗೂ ಒಕ್ಕೂಟ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಪ್ರತಿಭ್ವಾನಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Related posts

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya
error: Content is protected !!