July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!