ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಅಂಕ ಪಡೆದ ಕರಂಬಾರು ಗ್ರಾಮದ ವಿದ್ಯಾರ್ಥಿ ಶಾಶ್ವತ್ ಇವರನ್ನು ಗುರುತಿಸಿ ಗೌರವಿಸಲಾಯಿತು.ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಕಾಪಿನಡ್ಕ ನಿವಾಸಿ ಮೀನಾಕ್ಷಿ ಇವರ ಆರೋಗ್ಯವನ್ನು ವಿಚಾರಿಸಿ ಇವರ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಸದಾನಂದ ಪೂಜಾರಿ ಉಂಗಿಲಬೈಲು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸಂಯೋಜಕರಾದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ,ದೇವದಾಸ್ ಸಾಲ್ಯಾನ್, ಸಂತೋಷ್ ಕಟ್ಟೆ,ಹಿತೇಶ್ ಉಂಗಿಲಬೈಲು, ಕಮಲೇಶ್ ಉಂಗಿಲಬೈಲು, ಹಿತೇಶ್ ಸಾವ್ಯ ಹಿತೇಶ್ ಉಂಗಿಲಬೈಲು, ಸುರೇಂದ್ರ ಕೋಟ್ಯಾನ್ ಮುಂಬೈ ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya
error: Content is protected !!