25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya
error: Content is protected !!