July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರುಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಗೆ ಇಳಿದಿರುವುದು ಅಪಾಯವನ್ನು, ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡರು.

Related posts

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya
error: Content is protected !!