27 C
ಪುತ್ತೂರು, ಬೆಳ್ತಂಗಡಿ
June 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಸಂಸ್ಥೆಯ ಹಾಗೂ ಶಾಲೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಾಕ್ರಮವನ್ನು ಜ್ಞಾನವಿಕಾಸ ಯೂಟ್ಯೂಬ್ ಚಾನಲ್‌ನ ಸಂಯೋಜಕಿ ಶ್ರೀಮತಿ ಪೂಜಾ ಪಕಳ ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಮಹತ್ವ ಆದರ ಅವಶ್ಯಕತೆ, ಮಕ್ಕಳನ್ನು ಬೆಳೆಸಬೇಕಾದ ರೀತಿ ಹಾಗೂ ಧರ್ಮಸ್ಥಳ ಸಂಸ್ಥೆಗಳ ಕುರಿತು ಮಾಹಿತಿಯನ್ನು ಅನೇಕ ಜೀವಂತ ಉದಾಹರಣೆಯ ಮುಖಾಂತರ ಮನಮುಟ್ಟುವಂತೆ ವಿವರಿಸಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಆಗು ಹೋಗುಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿನಿ ಕು. ಕ್ಷಮಾ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ಪೂರ್ವಿ ಭಟ್ ಧನ್ಯವಾದವಿತ್ತರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya
error: Content is protected !!