22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮಡಂತ್ಯಾರು: ಮಡಂತ್ಯಾರು ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಸವನಗುಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬಸವನಗುಡಿ ಎ. ಮತ್ತು ಬಿ. ಜನಜಾಗೃತಿ ಗ್ರಾಮ ಸಮಿತಿ, ವಿಶ್ವಕರ್ಮ ಬಸವನಗುಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಮೇ 25ರಂದು ಬಸವನಗುಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಬಸವನಗುಡಿ-ಎ ಒಕ್ಕೂಟದ ಅಧ್ಯೆಕ್ಷೆ ಗೋದಾವರಿ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಬಸವನಗುಡಿ ಬಿ. ಒಕ್ಕೂಟ ಅಧ್ಯಕ್ಷ ಚಂದ್ರಶೇಖರ, ಮೇಲ್ವಿಚಾರಕ ಜನಾರ್ಧನ ಹಾಗೂ ಸೇವಾ ಪ್ರತಿನಿಧಿ ಭಾರತಿ ಹಾಗೂ ಒಕ್ಕೂಟ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಪ್ರತಿಭ್ವಾನಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Related posts

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!