ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

ಬೆಳ್ತಂಗಡಿ: ಉಜಿರೆಯಿಂದ ಚಾರ್ಮಾಡಿ ಹೆದ್ದಾರಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ಇದರ ಬೆನ್ನಲ್ಲೇ ಬೆಂಬಿಡದೆ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ರಸ್ತೆ ಬದಿಗಳಲ್ಲಿ ಇರುವ ಮರಗಳು ಬೀಳುವ ಹಂತದಲ್ಲಿದೆ ಇದನ್ನು ಅತೀ ಶೀಘ್ರವಾಗಿ ತೆರವುಗೊಳಿಸುವ ಕಾರ್ಯ ಆಗಬೇಕಾಗಿದೆ.

ಮುಂಡಾಜೆಯ ಸೀಟು ಬಳಿ ರಸ್ತೆಗೆ ವಾಲಿಕೊಂಡು ಬೀಳಲು ತಯಾರಾಗಿರುವ ಮರಗಳು ಹಾಗೂ ಇತರೇ ಮರಗಳನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಲು ಕೂಡಲೇ ಕ್ರಮಕೈಗೊಳ್ಳಬೇಕಾಗಿದೆ.

Related posts

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!