25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು.


ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ ಬಗ್ಗೆ ಬಹಳ ಜ್ಞಾನ ಉಳ್ಳವರಾಗಿದ್ದರು.

ಮೃತರು ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya
error: Content is protected !!