23.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya
error: Content is protected !!