July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya
error: Content is protected !!