32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ.

ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎನ್ನಲಾಗಿದೆ.

Related posts

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!