July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ.

ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎನ್ನಲಾಗಿದೆ.

Related posts

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!