ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

ತೆಕ್ಕಾರು : ಭಾರಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಗುಡ್ಡ ಜರಿದು ಅಪಾರ ಹಾನಿಯುಂಟಾಗಿದೆ.

ತೆಕ್ಕಾರು ವಂದಾಯ ಜಾನಕಿ ಸಂಜೀವ ಪೂಜಾರಿಯವರ ಮನೆಯ ಪಂಪ್ ಸೆಟ್ ಮೇಲೆ ಗುಡ್ಡ ಜರಿದು ಬಿದ್ದು ಅಪಾರ ಹಾನಿ ಉಂಟಾಗಿದ್ದು, ಮನೆಯ ಸಂಪರ್ಕದ ವಿದ್ಯುತ್ ಕಂಬವು ಅಪಾಯದ ಅಂಚಿನಲ್ಲಿದೆ. ಕಾಂತಪ್ಪ ಪೂಜಾರಿ ರವರ ಮನೆಯ ಪಕ್ಕದ ಗುಡ್ಡ ಕುಸಿದು ಸಂಪರ್ಕ ರಸ್ತೆ ಕಡಿತಗೊಂಡಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!