23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

ಬಂದಾರು : ಭಾರಿ ಮಳೆಗೆ ಬಂದಾರು ಗ್ರಾಮದ ಮುರ್ತಾಜೆಯಲ್ಲಿ ಶರತ್ ಪೂಜಾರಿ ಮನೆಗೆ ಹೋಗುವ ಮಾರ್ಗ ಸಂಪೂರ್ಣ
ಕುಸಿದು ಹೋಗಿದ್ದು 3 ಮನೆಗೆ ಹೋಗುವ ಸಂಪರ್ಕ ಕಡಿತಗೊಂಡಿದೆ.

ಅದೆ ಗ್ರಾಮದ ಸೇಸಪ್ಪ ಪೂಜಾರಿ ರವರ ಕೋಳಿ ಶೆಡ್ ಸಂಪೂರ್ಣ ಹಾನಿಯಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya
error: Content is protected !!