22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ರವರಿಂದ ಅಭಿನಂದನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಸಂಸ್ಥೆಯ ಕೃಷ್ಣಮಠದಲ್ಲಿ ನಡೆಯಿತು.

ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಬೆಳ್ತಂಗಡಿಯ ಸ್ಕೌಟ್ ವಿದ್ಯಾರ್ಥಿಗಳಾದ ಆಯುಷ್ ಕೆ, ಯಶಸ್ ಶೆಟ್ಟಿ, ಸಮ್ಯದ್ ಪಿ ಜೈನ್ ಭಾಗವಹಿಸಿ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯ ರವರಿಂದ ಅಭಿನಂದಿಸಲ್ಪಟ್ಟಿರುತ್ತಾರೆ.

Related posts

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!