July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

ಕುವೆಟ್ಟು: ಮದ್ದಡ್ಕ ಸಮೀಪದ ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ (68ವ ) ಹೃದಯಾಘಾತದಿಂದ ಮೇ 31 ರoದು ನಿಧನರಾದರು.

ಮೃತರು ಇಬ್ಬರು ಪುತ್ರಿಯರು, ಒರ್ವ ಪುತ್ರ ಹಾಗೂ ಅಳಿಯಂದಿರು, ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
error: Content is protected !!