September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಸಾರ್ವಜನಿಕರು ಮಾಹಿತಿ ನೀಡಲಾಗಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರನ್ನು ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸಲಾಗಿದೆ.

Related posts

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!