24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

ಕಾರ್ಕಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸುಟ್ಟು ಕರಕಲಾದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.

2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.

Related posts

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!