22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ, ಉಪವ್ಯವಸ್ಥಾಪಕ ಡಾ. ಸತೀಶ್ ರಾವ್, ಪಡ್ಪು ಹಾಲಿನ ಸೊಸೈಟಿ ಅಧ್ಯಕ್ಷ ಪ್ರವೀಣ್ ವಿ.ಜಿ., ನಡ ಹಾಲಿನ ಸೊಸೈಟಿ ಅಧ್ಯಕ್ಷ ಜನಾರ್ದನ ಗೌಡ, ಮುನಿರಾಜ ಅಜ್ರಿ ಉಪಸ್ಥಿತರಿದ್ದರು. ಕ್ಷೇತ್ರದ ವತಿಯಿಂದ ಪ್ರಸಾದ್ ರವರು ಬರಮಾಡಿಕೊಂಡರು .

Related posts

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya
error: Content is protected !!