37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

ಉರುವಾಲು : ಮೇ 30 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಉರುವಾಲು ಗ್ರಾಮ ಕಾರಿಂಜ ಬಾಯಿತ್ತಾರ್ ಪಿಲಿಕಲ್ ನಿವಾಸಿ ವಿನೋದ್ ಸಾಲಿಯಾನ್ ರವರ ಮನೆಯ ಪಕ್ಕದಲ್ಲಿ ಗುಡ್ಡ ಕುಸಿದು ಕೃಷಿಗೆ ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಇದೇ ಪರಿಸರದಲ್ಲಿ ಸುಶೀಲ್ ರವರ ಮನೆಯ ಬಳಿ ಗುಡ್ಡ ಕುಸಿದು ಮನೆಗೆ ಅಪಾರ ಹಾನಿ ಉಂಟಾಗಿದೆ.

Related posts

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!