

ಉರುವಾಲು : ಮೇ 30 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಉರುವಾಲು ಗ್ರಾಮ ಕಾರಿಂಜ ಬಾಯಿತ್ತಾರ್ ಪಿಲಿಕಲ್ ನಿವಾಸಿ ವಿನೋದ್ ಸಾಲಿಯಾನ್ ರವರ ಮನೆಯ ಪಕ್ಕದಲ್ಲಿ ಗುಡ್ಡ ಕುಸಿದು ಕೃಷಿಗೆ ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಇದೇ ಪರಿಸರದಲ್ಲಿ ಸುಶೀಲ್ ರವರ ಮನೆಯ ಬಳಿ ಗುಡ್ಡ ಕುಸಿದು ಮನೆಗೆ ಅಪಾರ ಹಾನಿ ಉಂಟಾಗಿದೆ.