July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

ಉರುವಾಲು : ಮೇ 30 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಉರುವಾಲು ಗ್ರಾಮ ಕಾರಿಂಜ ಬಾಯಿತ್ತಾರ್ ಪಿಲಿಕಲ್ ನಿವಾಸಿ ವಿನೋದ್ ಸಾಲಿಯಾನ್ ರವರ ಮನೆಯ ಪಕ್ಕದಲ್ಲಿ ಗುಡ್ಡ ಕುಸಿದು ಕೃಷಿಗೆ ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಇದೇ ಪರಿಸರದಲ್ಲಿ ಸುಶೀಲ್ ರವರ ಮನೆಯ ಬಳಿ ಗುಡ್ಡ ಕುಸಿದು ಮನೆಗೆ ಅಪಾರ ಹಾನಿ ಉಂಟಾಗಿದೆ.

Related posts

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya
error: Content is protected !!