25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.

Related posts

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya
error: Content is protected !!