
ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ ಅಗರ್ತ ನಿವಾಸಿ ಜಗದೀಶ ಬಂಗೇರ ರವರ ತೋಟಕ್ಕೆ ಗುಡ್ಡ ಜರಿದು ಅಪಾರ ಹಾನಿಯಾಗಿದೆ. ಇನ್ನೂ ಕುಪೆಟ್ಟಿ ಬಂದಾರು ರಸ್ತೆಯಲ್ಲಿ ಬರೆ ಕುಸಿತವಾಗಿದೆ.
