September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ.

ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು. ಗಾಯಾಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎನ್ನಲಾಗಿದೆ.

Related posts

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya
error: Content is protected !!