23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

ತೆಕ್ಕಾರು : ಭಾರಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಗುಡ್ಡ ಜರಿದು ಅಪಾರ ಹಾನಿಯುಂಟಾಗಿದೆ.

ತೆಕ್ಕಾರು ವಂದಾಯ ಜಾನಕಿ ಸಂಜೀವ ಪೂಜಾರಿಯವರ ಮನೆಯ ಪಂಪ್ ಸೆಟ್ ಮೇಲೆ ಗುಡ್ಡ ಜರಿದು ಬಿದ್ದು ಅಪಾರ ಹಾನಿ ಉಂಟಾಗಿದ್ದು, ಮನೆಯ ಸಂಪರ್ಕದ ವಿದ್ಯುತ್ ಕಂಬವು ಅಪಾಯದ ಅಂಚಿನಲ್ಲಿದೆ. ಕಾಂತಪ್ಪ ಪೂಜಾರಿ ರವರ ಮನೆಯ ಪಕ್ಕದ ಗುಡ್ಡ ಕುಸಿದು ಸಂಪರ್ಕ ರಸ್ತೆ ಕಡಿತಗೊಂಡಿದೆ.

Related posts

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!